ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…