ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…