ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…