News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

838

ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್​ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಕವಿ ಪರಿಚಯ

    ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಒಂದು ಕಿರುಪರಿಚಯದ ಬಗ್ಗೆ, ತಿಳಿಯಲು ಈ ಲೇಖನ ಓದಿ..

    ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.