News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

835

ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್​ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…