ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.