ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ.
ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು ಇದೆ. ಚೂಡಾಮಣಿ ದಕವರಪು ಕೂಚಿಪುಡಿ ನೃತ್ಯಗಾರ್ತಿ. 5 ವರ್ಷದವರಿರುವಾಗಲೇ ಸ್ಟೇಜ್ ಶೋ ನೀಡಿದ ಚೂಡಾಮಣಿ ಈಗ ಹೈದರಾಬಾದ್ನಲ್ಲಿ ನಟರಾಜ ಇನ್ಸ್ಟ್ಯೂಟ್ ಆಫ್ ಆಟ್ರ್ಸ ಎಂಬ ನೃತ್ಯ ಶಾಲೆಯನ್ನು ನಡೆಸುತ್ತಿದ್ದಾರೆ. ಸಹಜ ಸ್ಥಿತಿಯಲ್ಲಿರುವಾಗ ಭರತನಾಟ್ಯ ಮಾಡುವುದು ಕಷ್ಟ. ಅಂದರೆ, ಮುಖದ ಹಾವಭಾವ, ಚಲನೆ ಎಲ್ಲವೂ ಪರಿಪೂರ್ಣವಾಗಿರಬೇಕು.
ಅಂತದ್ದರಲ್ಲಿ 8 ತಿಂಗಳ ಗರ್ಭಿಣಿಯಾಗಿದ್ದಾಗ ಕೂಡಾ ನೃತ್ಯಾಭ್ಯಾಸ ಮಾಡಿ ಸ್ಟೇಜ್ ಶೋ ನೀಡಿ ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದ್ದಾರೆ. ಏನಾದರೂ ಈ ಸಾಹಸವನ್ನು ಬೇರೆ ಹೆಣ್ಣು ಮಕ್ಕಳು ಮಾಡದಿರಲಿ ಎಂಬುದು ನಮ್ಮ ಮನವಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…