ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.

ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.

ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.

ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…