ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.

ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.

ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.

ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…