ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.

ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.

ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.

ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…