ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.

ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.

ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.

ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಇಸ್ಲಾಮಾಬಾದ್, ಇನ್ನುಮುಂದೆ ಕಾಲೇಜು ಕ್ಯಾಂಪಸ್ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್ನಲ್ಲಿ…
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…