ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ ಕಷ್ಟದ ಬಗ್ಗೆ ಹೇಗೆ ತಾನೇ ಯೋಚನೆ ಮಾಡಲು ಹೇಗೆ ಸಾಧ್ಯ ನೀವೇ ಹೇಳಿ. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ಕಡಿಮೆಯಾಗುತ್ತಿರುವ ಮನುಷ್ಯತ್ವ ಪ್ರಾಣಿಗಳಲ್ಲಿ ಇನ್ನು ಜೀವಂತ ಆಗಿದೆ ಅನ್ನುವುದನ್ನ ಈ ಘಟನೆ ನಿರೂಪಿಸಿದೆ.

ಹಾಗಾದರೆ ಅಲ್ಲಿ ನಡೆದಿದ್ದು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಘಟನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಕೋತಿಗಳ ಬಗ್ಗೆ ನಾವೆಲ್ಲರೂ ಕೇಳಿರುತ್ತೇವೆ, ಆದರೆ ನಾವು ಹೇಳುವ ಈ ಕೋತಿ ಪ್ರಾಣವನ್ನ ಕಳೆದುಕೊಂಡ ತನ್ನ ಮಗುವನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೋಗಿದೆ ಮತ್ತು ಇದನ್ನ ನೋಡಿದ ಎಲ್ಲರೂ ಶಾಕ್ ಆಗಿದ್ದಾರೆ. ಇನ್ನು ಕೋತಿ ಆಸ್ಪತ್ರೆಗೆ ಬಂದಿರುವುದನ್ನ ಕಂಡು ಎಲ್ಲರೂ ಆಶ್ಚರ್ಯ ಪಟ್ಟಿದ್ದಾರೆ, ಇನ್ನು ಕೋತಿ ಗಾಯಗೊಂಡ ತನ್ನ ಮರಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅದನ್ನ ಪರಿಶೀಲನೆ ಮಾಡಿದ ವೈದ್ಯರು ಅದೂ ಸತ್ತು ಹೋಗಿದೆ ಎಂದು ತಿಳಿಸಿದ್ದಾರೆ. ತನ್ನ ಮಗು ಸತ್ತು ಹೋಗಿದೆ ಅಂದರೆ ಅದನ್ನ ಹೆತ್ತ ತಾಯಿ ಜೀವನ ಹೇಗೆ ಒಪ್ಪಿಕೊಳ್ಳುತ್ತದೆ ನೀವೇ ಹೇಳಿ, ತನ್ನ ಮರಿ ಎದ್ದೆಳುತ್ತದೆ ಎಂದು ಎದುರು ನೋಡುತ್ತಿತ್ತು ಆ ತಾಯಿ ಕೋತಿ.

ಒಂದು ಊರಿನಲ್ಲಿ ಒಂದು ಹಳೆಯದಾದ ಮನೆ ಇದ್ದು ಆ ಮನೆಯ ಗೋಡೆಯ ಮೇಲೆ ಕರೆಂಟ್ ವೈಯರ್ ಒಂದು ತೂಗಾಡುತ್ತಿತ್ತು ಮತ್ತು ಅದೂ ಹೆಚ್ಚಿನ ಕರೆಂಟ್ ಸಪ್ಲೈ ಮಾಡುವ ಪವರ್ ಫುಲ್ ಕರೆಂಟ್ ತಂತಿ ಆಗಿತ್ತು ಹಾಗೆ ಆ ಕರೆಂಟ್ ತಂತಿ ಗಿಡಗಳ ಮದ್ಯೆ ಇದ್ದಿತ್ತು. ಇನ್ನು ದಾರಿಯಲ್ಲಿ ಕೋತಿ ಮರಿ ನಡೆದುಕೊಂಡು ಬರುತ್ತಿದ್ದಾಗ ಭೂಮಿಗೆ ಮೇಲೆ ಬಿಸಿಲಿನ ತಾಪ ಜಾಸ್ತಿ ಆದಕಾರಣ ಆ ಕೋತಿ ಮರಿ ಮರದ ಮೇಲೆ ಏರಿ ಕುಳಿತಿದೆ, ಈ ಸಮಯದಲ್ಲಿ ಆ ಮರಿ ಕೋತಿಗೆ ಆ ತಂತಿ ತಾಗಿದ ಕಾರಣ ಆ ಕೋತಿ ಮರಿಗೆ ಶಾಕ್ ಹೊಡೆದು ಸ್ಥಳದಲ್ಲೇ ಸತ್ತು ಹೋಯಿತು. ಇನ್ನು ಈ ಘಟನೆ ನಡೆದ ಸ್ವಲ್ಪ ದೂರದಲ್ಲಿ ಒಂದು ಜಿಲ್ಲಾ ಪಶು ಆಸ್ಪತ್ರೆ ಇತ್ತು ಮತ್ತು ತಕ್ಷಣ ತನ್ನ ಮರಿಯನ್ನ ಎತ್ತಿಕೊಂಡು ಆ ತಾಯಿ ಕೋತಿ ಆಸ್ಪತ್ರೆಗೆ ಹೋಗಿದೆ.

ಇನ್ನು ಆಸ್ಪತ್ರೆಗೆ ಹೋದ ಆ ತಾಯಿ ಕೋತಿ ತನ್ನ ಮುಖ ಭಾಷೆಯಲ್ಲಿ ವೈದ್ಯರ ಬಳಿ ತನ್ನ ಮರಿಯನ್ನ ಕಾಪಾಡಿಕೊಡಿ ಎಂದು ಕೇಳಿಕೊಂಡಿದೆ ಮತ್ತು ಆಕ್ರೋಶದಿಂದ ಕೆಲವರ ಎರಗಿದೆ ಆ ತಾಯಿ ಕೋತಿ. ಇನ್ನು ಈ ತಾಯಿ ಕೋತಿ ಮಾಡುತ್ತಿರುವುದನ್ನ ನೋಡಿದ ಅಲ್ಲಿನ ಜನರು ಕಣ್ಣೀರು ಹಾಕಿದ್ದಾರೆ ಮತ್ತು ವೈದ್ಯರು ಆ ಮರಿಯನ್ನ ಪರಿಶೀಲನೆ ಮಾಡಿದಾಗ ಆ ಕೋತಿ ಮರಿ ಸತ್ತು ಹೋಗಿದೆ ಎಂದು ತಿಳಿದು ಬಂದಿದೆ. ಮನುಷ್ಯನೇ ಆಗಲಿ ಪ್ರಾಣಿನೇ ಆಗಲಿ ತಾಯಿ ಪ್ರೀತಿಗೆ ಬೆಲೆಯನ್ನ ಕಟ್ಟಲು ಸಾಧ್ಯವಿಲ್ಲ, ಮನುಷ್ಯನ ಮಾಡುವ ತಪ್ಪಿನಿಂದ ಪ್ರಾಣಿಗಳು ಬಲಿಪಶುವಾಗುತ್ತಿದೆ ಈ ಸಮಾಜದಲ್ಲಿ. ಸ್ನೇಹಿತರೆ ಈ ತಾಯಿ ಕೋತಿಯ ಪ್ರೀತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…