ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ..
ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ತಾಯಿಯನ್ನು ರಕ್ಷಿಸಿದ್ದಾರೆ.
ಕಾಡಬಿಸನಹಳ್ಳಿಯ ಮುನಿಯಮ್ಮ ನರಕಯಾತನೆಯಿಂದ ಮುಕ್ತಿಗೊಂಡ ತಾಯಿ. ವೆಂಕಟಸ್ವಾಮಿ ಹಾಗೂ ಆಕೆಯ ಪತ್ನಿ ಸುಜಾತ, ಮುನಿಯಮ್ಮರನ್ನು ಕೂಡಿಹಾಕಿದ ಆರೋಪಕ್ಕೆ ಗುರಿಯಾಗಿರುವವರು. ಹೀಗೆ ಮಹಿಳೆಯೊಬ್ಬರನ್ನು ಗೃಹಬಂಧನದಲ್ಲಿರಿಸಿ ಆಕೆಗೆ ನಿತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಸ್ಥಳೀಯ ಯುವತಿಯೊಬ್ಬಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಳು.
ಈ ಕುರಿತು ಟಿವಿ ಮಾಧ್ಯಮವೊಂದು ವರದಿ ಪ್ರಸಾರ ಮಾಡಲಾಗಿ ಮಾರತಹಳ್ಳಿ ಪೋಲೀಸರು ಎಚ್ಚೆತ್ತುಕೊಂಡು ಮುನಿಯಮ್ಮನನ್ನು ಬಂಧನ ಮುಕ್ತಗೊಳಿಸಿದ್ದಾರೆ.. ಮಗನಿಗೂ ಎಚ್ಚರಿಕೆ ನೀಡಿದ್ದಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…