ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ.

ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ ವಿಧಾನದ ಬದಲು ಉಪಗ್ರಹ ಮಾಹಿತಿ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ನೆರವಿನಿಂದ ಸಮುದ್ರ ನೀರಿನ ಮಟ್ಟವನ್ನು ಅಳೆದು ಭೂಮುಳುಗಡೆಯ ಪ್ರಮಾಣವನ್ನು ಹೆಚ್ಚು ಕರಾರುವಾಕ್ಕಾಗಿ ಅಂದಾಜು ಮಾಡಿದ್ದಾರೆನ್ನಲಾಗಿದೆ.

ಭಾರತದ ವಾಣಿಜ್ಯ ರಾಜಧಾನಿ ಎನ್ನಲಾದ ಹಾಗೂ ವಿಶ್ವದ ಬೃಹತ್ ನಗರಗಳಲ್ಲೊಂದೆನಿಸಿದ ಮುಂಬೈನ ಬಹುತೇಕ ಭೂಪ್ರದೇಶವು ನೀರಿನಲ್ಲಿ ಮುಳುಗಡೆಯಾಗಲಿದೆ ಎಂದು ಈ ಸಂಶೋಧಕರು ಎಚ್ಚರಿಸಿದ್ದಾರೆ. ಮುಂಬೈ ಅಷ್ಟೇ ಅಲ್ಲ, ವಿಯೆಟ್ನಾಮ್ನ ಹೋ ಚಿ ಮಿನ್ ನಗರ, ಥಾಯ್ಲೆಂಡ್ನ ಬ್ಯಾಂಕಾಕ್, ಚೀನಾದ ಶಾಂಘೈ, ಈಜಿಪ್ಟ್ನ ಅಲೆಕ್ಸಾಂಡ್ರಿಯಾ,ಇರಾಕ್ನ ಬಾಸ್ರಾ ಮೊದಲಾದ ನಗರಗಳು ಮುಳುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.
ಸಮುದ್ರದ ದಡದಲ್ಲಿ ಮರಗಳು ಮತ್ತು ಕಟ್ಟಡಗಳು ಇರುವ ಕಾರಣ ಭೂಮಿಯ ನಿಜವಾದ ಎತ್ತರವನ್ನು ಕಂಡುಕೊಳ್ಳುವುದು ಕಷ್ಟವಾಯಿತು ಎಂದು ಸಂಶೋಧನಾ ತಂಡದ ಸದಸ್ಯನಾದ ಸ್ಕಾಟ್ ಎ. ಕುಲ್ಪ್ ತಿಳಿಸಿದ್ದಾರೆ. ಸಂಶೋಧನೆ ಪ್ರಕಾರ 2050ರ ವೇಳೆಗೆ ಸಮುದ್ರ ದಡದಲ್ಲಿ ವಾಸವಾಗಿರುವ 15 ಕೋಟಿ ಜನರು ತಮ್ಮ ಮನೆ ಕಳೆದುಕೊಳ್ಳಲಿದ್ದಾರೆ. ಕಾರಣ ಈ ಪ್ರದೇಶ ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಿ ಹೋಗಲಿದೆ.

ಈ ಪ್ರದೇಶಗಳಲ್ಲಿ ವಾಸವಿರುವ ಜನರಿಗೆ ಪುನರ್ವಸತಿ ಕಲ್ಪಿಸಬೇಕಾಗುತ್ತದೆ. ಕೋಟ್ಯಂತರ ಜನರು ಬೇರೊಂದು ಪ್ರದೇಶಗಳಿಗೆ ಗುಳೆ ಹೋದಾಗ ಅನೇಕ ರೀತಿಯ ಸಮಸ್ಯೆಗಳು ಉದ್ಭವಿಸಬಹುದು. ಸಾಮಾಜಿಕ ಮತ್ತು ರಾಜಕೀಯ ಅಭದ್ರತೆ ಕಾಡಬಹುದು. ನೆಲಕ್ಕಾಗಿ, ವಸಾಹತಿಗಾಗಿ ಸಶಸ್ತ್ರ ಸಂಘರ್ಷ, ಭಯೋತ್ಪಾದನೆ ಚಟುವಟಿಕೆ ಹೆಚ್ಚಾಗಬಹುದು. ಇದು ಹವಾಮಾನ ಸಂಬಂಧಿತ ಅಪಾಯಕ್ಕಿಂತಲೂ ಹೆಚ್ಚು ತೀವ್ರ ಮಟ್ಟದ್ದು ಎಂದು ಮತ್ತೊಂದು ಸಂಶೋಧಕರ ತಂಡವು ಆತಂಕ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…