ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳನ್ನು ಶತಾಬ್ದಿ ಆಸ್ಪತ್ರೆ, ಜೋಗೇಶ್ವರಿ ಆಸ್ಪತ್ರೆ, ಎಂ.ಡಬ್ಲೂ ದೇಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ಶತಾಬ್ದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಮುಂಬೈ ನಗರದಲ್ಲಿ ದಶಕದಲ್ಲಿ ಅತಿ ಹೆಚ್ಚು ಮಳೆ ಬಿದ್ದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಇಂದು ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರೈಲ್ವೇ ಹಳಿಗಳ ಮೇಲೂ ನೀರು ನಿಂತಿರುವ ಕಾರಣಕ್ಕೆ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.ಮಳೆರಾಯನ ಅಬ್ಬರಕ್ಕೆ ಮುಂಬೈ ಅಕ್ಷರಶಃ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂದಿದೆ. ಇಡೀ ಮುಂಬೈ ನಗರವೇ ಮಳೆಗೆ ಜಲಾವೃತವಾಗಿದ್ದು, ಹಲವೆಡೆ ಮನೆಗಳ ಒಳಗೆ ಕೂಡ ನೀರು ನುಗ್ಗಿದೆ. ಅಲ್ಲದೆ ಮಿತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ನದಿ ನೀರು ಆಸುಪಾಸಿನ ಪ್ರದೇಶಕ್ಕೆ ನುಗ್ಗಿದ ಪರಿಣಾಮ ಅಲ್ಲಿನ ಕಟ್ಟಡಗಳ ಕೆಳ ಮಹಡಿ ಸಂಪೂರ್ಣ ಜಲಾವೃತಗೊಳ್ಳುವ ಮಟ್ಟಿಗೆ ನೀರು ತುಂಬಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.