ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…