ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…