ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…