ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…