ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…