ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…