ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.