ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ