ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…