ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ.
ಈ ವಿಷಯ ತಿಳಿದ ಪೊಲೀಸರು ಮಂಗಳವಾರ ರಾತ್ರಿ ಪೂರ್ವ ದೆಹಲಿಯ ಶಾದಾರಾದಲ್ಲಿ ಆರೋಪಿ ಅಮನ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಮನ್ ತಾನು ಕೊಲೆ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ನನ್ನ ತಂದೆ ನನಗೆ ಯಾವಾಗಲೂ ಬೈಯುತ್ತಿದ್ದರು. ಹಾಗಾಗಿ ಕೋಪದಲ್ಲಿ ನಾನು ಅವರನ್ನು ಕೊಲೆ ಮಾಡಿದೆ. ಕೊಲೆ ಮಾಡಿದ ಬಳಿಕ ಅವರ ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿ ಎಸೆಯಲು ತೀರ್ಮಾನಿಸಿದ್ದೆ ಎಂದು ಆರೋಪಿ ಅಮನ್ ಹೇಳಿದ್ದಾನೆ.
ಈ ಕೊಲೆಯಲ್ಲಿ ಅಮನ್ ತಾಯಿ ಹಾಗೂ ಒಡಹುಟ್ಟಿದವರು ಭಾಗಿಯಾಗಿದ್ದಾರೆ. ಆಸ್ತಿ ವಿಚಾರವಾಗಿ ಅಮನ್ ತನ್ನ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಸಂದೇಶ್ ಕುಮಾರ್ ಅವರ ಸಹೋದರ ಪೊಲೀಸರ ಬಳಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.