ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ.
ಈ ವಿಷಯ ತಿಳಿದ ಪೊಲೀಸರು ಮಂಗಳವಾರ ರಾತ್ರಿ ಪೂರ್ವ ದೆಹಲಿಯ ಶಾದಾರಾದಲ್ಲಿ ಆರೋಪಿ ಅಮನ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಮನ್ ತಾನು ಕೊಲೆ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ನನ್ನ ತಂದೆ ನನಗೆ ಯಾವಾಗಲೂ ಬೈಯುತ್ತಿದ್ದರು. ಹಾಗಾಗಿ ಕೋಪದಲ್ಲಿ ನಾನು ಅವರನ್ನು ಕೊಲೆ ಮಾಡಿದೆ. ಕೊಲೆ ಮಾಡಿದ ಬಳಿಕ ಅವರ ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿ ಎಸೆಯಲು ತೀರ್ಮಾನಿಸಿದ್ದೆ ಎಂದು ಆರೋಪಿ ಅಮನ್ ಹೇಳಿದ್ದಾನೆ.
ಈ ಕೊಲೆಯಲ್ಲಿ ಅಮನ್ ತಾಯಿ ಹಾಗೂ ಒಡಹುಟ್ಟಿದವರು ಭಾಗಿಯಾಗಿದ್ದಾರೆ. ಆಸ್ತಿ ವಿಚಾರವಾಗಿ ಅಮನ್ ತನ್ನ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಸಂದೇಶ್ ಕುಮಾರ್ ಅವರ ಸಹೋದರ ಪೊಲೀಸರ ಬಳಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….