ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ ದೂರ ಇರಲು ಗುಣೇಶ್ವರಿ ನಿರ್ಧರಿಸಿದ್ದಳು. ಆದರೆ ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣ ಮಕ್ಕಳ ಭವಿಷ್ಯದ ಉದ್ದೇಶದಿಂದ ಪತಿಯ ಜೊತೆಗೆ ವಾಸವಾಗಿದ್ದಳು.
ಎಂದಿನಂತೆ ಮೇ 20ರಂದು ಮದ್ಯ ಸೇವಿಸಿ ಮನೆಗೆ ಬಂದಿದ್ದ ಮುಧಿರಾಯ್ ಪತ್ನಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಪತಿಯ ವರ್ತನೆ, ಕ್ರೂರತೆಯಿಂದ ಕೋಪಗೊಂಡ ಗುಣೇಶ್ವರಿ ಹಲ್ಲೆ ಮಾಡಿದ್ದಾಳೆ. ಬಳಿಕ ಪತಿಯ ರುಂಡವನ್ನು ಕತ್ತರಿಸಿ, ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಬಂದಿದ್ದಳು ಎಂದು ಲಖಿಮ್ಪುರ್ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.ಮಂಡ್ಯದಲ್ಲಿ ಇಂತಹದ್ದೇ ಘಟನೆ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದಿತ್ತು. ತಾಯಿಯನ್ನು ಬೈದಿದ್ದಕ್ಕೆ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದ ಪಶುಪತಿ ತನ್ನ ಸ್ನೇಹಿತನ ರುಂಡ ಕತ್ತರಿಸಿದ್ದ. ಬಳಿಕ ಅದನ್ನು ಹಿಡಿದುಕೊಂಡು ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…