ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.