ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…