ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ ಆರೋಪಿ ಏಕಾಏಕಿ ಚಾಕು ತೆಗೆದುಕೊಂಡು ಯುವತಿಯ ಬೆನ್ನಿಗೆ ಇರಿದಿದ್ದಾನೆ. ಇದರಿಂದ ಆಕೆ ಭಯದಿಂದ ಬಸ್ ನಿಲ್ದಾಣದಲ್ಲಿ ಓಡಾಡಿದ್ದಾಳೆ ಎಂದು ಬಸ್ ನಿಲ್ದಾಣದಲ್ಲಿದ್ದ ಅಂಗಡಿಯವ ಕೈಲಾಶ್ ತಿಳಿಸಿದ್ದಾನೆ. ನಾನು ಆತನನ್ನು ತಡೆಯಲು ಪ್ರಯತ್ನಿಸಿದೆ. ಆದರೂ ಯುವತಿಯ ಜೀವವನ್ನು ಉಳಿಸಲು ನನಗೆ ಸಾಧ್ಯವಾಗಿಲ್ಲವೆಂದು ನಾನು ವಿಷಾದಿಸುತ್ತೇನೆ ಎಂದು ಮತ್ತೊಬ್ಬ ಅಂಗಡಿಯವರು ತಿಳಿಸಿದ್ದಾರೆ.

ಆರೋಪಿಯು ಆಕೆಗೆ ಸುಮಾರು ಆರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಕೊನೆಯಲ್ಲಿ ಆಕೆಯ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಇದರಿಂದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಮೃತ ಯುವತಿ ಆತನ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ ಎನ್ನಿಸುತ್ತದೆ. ಇದರಿಂದ ಆತ ಕೋಪಗೊಂಡು ಈ ರೀತಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆತ ಸಹೋದರಿಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ತನಗೆ ತಿಳಿದಿಲ್ಲ ಎಂದು ಯುವತಿಯ ಸಹೋದರ ಪೊಲೀಸರಿಗೆ ತಿಳಿಸಿದ್ದಾನೆ. ಮೃತ ಯುವತಿ ಸಾರೈ ಕೇಲ್ ಖಾನ್ ಪ್ರದೇಶದಲ್ಲಿ ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದಳು. ಆತನ ಸಹೋದರ ಆಟೋ ಡ್ರೈವರ್ ಆಗಿದ್ದನು. ಆರೋಪಿ ಮುನಾಸಿಯರ್ ಕೂಡ ಅದೇ ಪ್ರದೇಶದಲ್ಲಿಯೇ ಇದ್ದನು. ಆರೋಪಿ ಗುತ್ತಿಗೆ ಆಧಾರದ ಮೇಲೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಇತ್ತೀಚೆಗೆ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದು, ಇಬ್ಬರು ಸಹೋದರಿಯರೊಂದಿಗೆ ವಾಸಿಸುತ್ತಿದ್ದನು. ಆದರೆ ಯುವತಿಯನ್ನು ಕೊಲೆ ಮಾಡಲು ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ನಾವು ತನಿಖೆ ಮಾಡುತ್ತಿದ್ದೇನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.