ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ ತವರು ಮನೆಯಾದ ಆಂಧ್ರಪ್ರದೇಶಕ್ಕೆ 8 ತಿಂಗಳ ಹಿಂದೆ ಹೋಗಿದ್ದು ವಾಪಸಾಗಿಲ್ಲ.

ಲಾರಿ ಚಾಲಕ ವೃತ್ತಿ ಮಾಡುತ್ತಿದ್ದ ಮಹೇಶ ತನ್ನ ಪತ್ನಿಯನ್ನು ಕರೆಸುವಂತೆ ತಾಯಿ ಜತೆ ಆಗಾಗ್ಗೆ ಕುಡಿದು ಬಂದು ಜಗಳವಾಡುತ್ತಿದನು. ಸಹೋದರ್ಮ ಅಂಜನಮೂರ್ತಿ ಬುದ್ದಿವಾದ ಹೇಳಿದರೂ ತನ್ನ ಚಾಳಿ ಮುಂದುವರೆಸಿದನು. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಕುಡಿದುಕೊಂಡು ಮನೆಗೆ ಬಂದ ಮಹೇಶ ಪತ್ನಿಯನ್ನು ಕರೆಸಿಲ್ಲ ಎಂದು ಮತ್ತೊಮ್ಮೆ ಜಗಳವಾಡಿ ತಾಯಿಗೆ ಮನಬಂದಂತೆ ಹೊಡೆದಿದ್ದಾನೆ.

ನೆರೆಮನೆಯವರು ಜಗಳ ಬಿಡಿಸಿ ಸಮಾಧಾನ ಪಡಿಸಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮನೆಯಿಂದ ಹೊರಗೆ ಹೋದ ಮಹೇಶ ರಾತ್ರಿ 8 ಗಂಟೆ ಸುಮಾರಿನಲ್ಲಿ ಮತ್ತೆ ಕುಡಿದು ಬಂದು ತಾಯಿಯನ್ನು ಹುಡುಕಾಡಿದ್ದಾನೆ. ಈತನ ವರ್ತನೆಯಿಂದ ಭಯಗೊಂಡ ತಾಯಿ ಮನೆಯ ಹಿಂಬದಿ ಬಚ್ಚಿಟ್ಟುಕೊಂಡಿದ್ದಾರೆ. ಕೆಲ ಸಮಯದ ನಂತರ ಮಹೇಶ ನಿದ್ರೆಗೆ ಜಾರಿದ್ದಾನೆ.ರಾತ್ರಿ 9ಗಂಟೆ ಸುಮಾರಿನಲ್ಲಿ ಎರಡನೇ ಮಗ ಅಂಜನಮೂರ್ತಿ ಮನೆಗೆ ಬಂದಾಗ ಮನೆಯಲ್ಲಿ ತಾಯಿ ಇಲ್ಲದಿರುವುದನ್ನು ಗಮನಿಸಿ ಎಲ್ಲ ಕಡೆ ಹುಡುಕಾಡಿದ್ದಾನೆ. ಮಗನ ಧ್ವನಿ ಕೇಳಿದ ಗಂಗಮ್ಮ ಬಚ್ಚಿಟ್ಟುಕೊಂಡಿದ್ದ ಸ್ಥಳದಿಂದ ಬಂದು ಮಧ್ಯಾಹ್ನ ನಡೆದ ಘಟನೆಯ ವಿವರವನ್ನು ತಿಳಿಸಿದ್ದಾರೆ.
ಅಣ್ಣನ ವರ್ತನೆ ಪ್ರತಿದಿನ ಮಿತಿಮೀರುತ್ತಿದೆ, ಎಷ್ಟು ಬುದ್ಧಿ ಹೇಳಿದರೂ ಕೇಳುವುದಿಲ್ಲ ಎಂದು ಆಕ್ರೋಶಗೊಂಡ ಅಂಜನಮೂರ್ತಿ ಅಡುಗೆಮನೆಯಲ್ಲಿದ್ದ ಚಾಕುವನ್ನು ತಂದು ಮಲಗಿದ್ದ ಅಣ್ಣನ ಮೇಲೆ ಕುಳಿತು ಕುತ್ತಿಗೆ ಕುಯ್ದು ಕೊಲೆ ಮಾಡಿ ನಂತರ ಮನೆ ಹೊರಗೆ ಕುಳಿತಿದ್ದ ತಾಯಿಗೆ ಅಣ್ಣನನ್ನು ಕೊಲೆ ಮಾಡಿರುವುದಾಗಿ ಹೇಳಿ ಅಲ್ಲಿಂದ ಪರಾರಿಯಾಗಿದ್ದಾನೆ.ಈ ಘಟನೆಯಿಂದ ಕಂಗಾಲಾದ ತಾಯಿ ಚೀರುತ್ತಾ ಮನೆಯೊಳಗೆ ಹೋಗಿದ್ದನ್ನು ಗಮನಿಸಿದ ನೆರೆಹೊರೆಯವರು ಮನೆ ಬಳಿ ಬಂದು ನೋಡಿದಾಗ ಮಹೇಶ ಕೊಲೆಯಾಗಿರುವುದುನ್ನು ಕಂಡು ತಕ್ಷಣ ಕೋರಾ ಠಾಣೆ ಪೆÇಲೀಸರಿಗೆ ವಿಷಯ ತಿಳಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಶೇಷಾದ್ರಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಡಿವೈಎಸ್ಪಿ ತಿಪ್ಪೇಸ್ವಾಮಿ, ವೃತ್ತನಿರೀಕ್ಷಕ ಮಧುಸೂಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಕೋನವಂಶಿಕೃಷ್ಣ ಅವರು, ಆರೋಪಿ ಪತ್ತೆಗೆ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಮಧುಸೂಧನ್, ಸಬ್ ಇನ್ಸ್ಪೆಕ್ಟರ್ ಶೇಷಾದ್ರಿ, ಸಿಬ್ಬಂದಿ ಶ್ರೀನಿವಾಸ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಿದ್ದರು.ಈ ತಂಡ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಈತ ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದಾನೆಂಬ ಸುಳಿವಿನ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾಗಿ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿ ಬೆಳಗಿನ ಜಾವ ಆರೋಪಿ ಅಂಜನಮೂರ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…