ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.
ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ.
ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ.
ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…