ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.
ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ.
ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ.
ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…