ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..