News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

78

ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್‌ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್‌ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ