News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

76

ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್‌ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್‌ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…