News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

68

ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್‌ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್‌ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…