ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…