ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.
ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.
ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.
ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…