ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.
ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.
ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.
ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…