ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…