ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…