ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…