ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…