ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…