News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

367

ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.

ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ. 

ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್‌ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….


ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ  ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ. 

ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

    ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.