ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…