ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಇತ್ತ ತಾರಕರತ್ನ ಶೀಘ್ರ ಗುಣಮುಖರಾಗಿ ವಾಪಸ್ ಬರಲಿ ಎಂದು ತೆಲುಗು ದೇಶಂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಂದಮೂರಿ ಕುಟುಂಬಸ್ಥರು ಹಾರೈಸಿದ್ದರು. ಆಸ್ಪತ್ರೆಗೆ ಆಂಧ್ರ ಪ್ರದೇಶ ಸಚಿವರು, ಮಾಜಿ ಸಚಿವರು ಸೇರಿದಂತೆ ಹಲವು ರಾಜಕೀಯ ಗಣ್ಯರು ಆಸ್ಪತ್ರೆಗ ಭೇಟಿ ನೀಡಿ ತಾರಕರತ್ನ ಅವರ ಆರೋಗ್ಯದ ಬಗ್ಗೆ ವೈದ್ಯರ ಜೊತೆ ಚರ್ಚಿಸಿದ್ದರು. ಆದ್ರೆ, ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.
1983ರ ಫೆಬ್ರವರಿ 22ರಂದು ಜನಿಸಿದ್ದ ತೆಲುಗು ನಟ ತಾರಕರತ್ನ, ಒಕಟೋ ನಂಬರ್ ಕುರ್ರಾಡು, ಭದ್ರಾದಿ ರಾಮುಡು, ಯುವರತ್ನ ಸೇರಿದಂತೆ 20 ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ನಂದಮೂರಿ ಮೋಹನ್ಕೃಷ್ಣ, ನಂದಮೂರಿ ಶಾಂತಿ ಮೋಹನ್ ದಂಪತಿಯ ಪುತ್ರ, ಹೆಸರಾಂತ ನಟ, ಮಾಜಿ ಸಿಎಂ ಎನ್ಟಿಆರ್ ಮೊಮ್ಮಗ ತಾರಕರತ್ನ ಅವರು 2012ರಲ್ಲಿ ಅಲೇಖ್ಯಾ ರೆಡ್ಡಿ ಎನ್ನುವವರನ್ನು ಮದುವೆಯಾಗಿದ್ದರು.
39 ವರ್ಷ ವಯಸ್ಸಿನ ನಟ 2002 ರ ತೆಲುಗು ಸಿನಿಮಾ ಒಕಾಟೊ ನಂಬರ್ ಕುರ್ರಾಡು ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಅವರು ತಾರಕ್, ಭದ್ರಿ ರಾಮುಡು, ಮನಮಂತ ಮತ್ತು ರಾಜಾ ಚೆಯ್ಯಿ ವೇಷದಂತಹ ಸಿನಿಮಾಗಳ ಮೂಲಕ ಫೇಮಸ್ ಆದರು. ಅವರು ಇತ್ತೀಚೆಗೆ ಡಿಸ್ನಿ+ ಹಾಟ್ಸ್ಟಾರ್ನ ತೆಲುಗು ವೆಬ್ ಸಿರೀಸ್ 9 ಅವರ್ಸ್ನಲ್ಲಿ ಕೂಡಾ ಅವರು ನಟಿಸಿದ್ದಾರೆ. ಇನ್ನು ಅಮರಾವತಿ ಚಿತ್ರಕ್ಕಾಗಿ ತಾರಕರತ್ನ ಅವರಿಗೆ 2009ರಲ್ಲಿ ಆಂಧ್ರದ ಪ್ರತಿಷ್ಠಿತ ನಂದಿ ಅವಾರ್ಡ್ (ಬೆಸ್ಟ್ ವಿಲನ್) ಪ್ರಶಸ್ತಿ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…