ಉಪಯುಕ್ತ ಮಾಹಿತಿ

ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

416

ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.

ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…

1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.

2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.

3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.

5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.

8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.

9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ  ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.

13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಕವಿ ಪರಿಚಯ

    ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಒಂದು ಕಿರುಪರಿಚಯದ ಬಗ್ಗೆ, ತಿಳಿಯಲು ಈ ಲೇಖನ ಓದಿ..

    ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….