ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.
ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…
1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.
2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.
3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.
5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.
8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.
9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.
13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….